September 6, 2026
ಧಾರ್ಮಿಕ

ಧಮ೯ಸ್ಥಳ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ :ಇಲ್ಲಿಯ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಶ್ರೀ ಕ್ಷೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಸುವಂತಹ “ಶ್ರದ್ಧಾ ಕೇಂದ್ರ ಸ್ವಚ್ಛತೆ” ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಆ. 11ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಸುನೀತಾ, ಉಪಾಧ್ಯಕ್ಷೆ ಸಕೀನ ಹಾಗೂ ಒಕ್ಕೂಟದ ಸದಸ್ಯರು ಹಾಗೂ ಭಜನಾ ಮಂದಿರ ಅಧ್ಯಕ್ಷ ಅಭಿಷೇಕ್, ಕಾರ್ಯದರ್ಶಿ ಜ್ಯೋತಿ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಧರ್ಮಸ್ಥಳ ಸೇವಾಪ್ರತಿನಿಧಿ ಸುಜಾತ ರವರು ಪಾಲ್ಗೊಂಡಿದ್ದರು. ಭಜನಾ ಮಂದಿರದ ಸದಸ್ಯರೆಲ್ಲರೂ ಸೇರಿ ಸ್ವಚ್ಛತಾ ಕಾರ್ಯಕ್ರಮ ಮಾಡಿದರು.

Related posts

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya
error: Content is protected !!