25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಧಮ೯ಸ್ಥಳ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ :ಇಲ್ಲಿಯ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಶ್ರೀ ಕ್ಷೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಸುವಂತಹ “ಶ್ರದ್ಧಾ ಕೇಂದ್ರ ಸ್ವಚ್ಛತೆ” ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಆ. 11ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಸುನೀತಾ, ಉಪಾಧ್ಯಕ್ಷೆ ಸಕೀನ ಹಾಗೂ ಒಕ್ಕೂಟದ ಸದಸ್ಯರು ಹಾಗೂ ಭಜನಾ ಮಂದಿರ ಅಧ್ಯಕ್ಷ ಅಭಿಷೇಕ್, ಕಾರ್ಯದರ್ಶಿ ಜ್ಯೋತಿ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಧರ್ಮಸ್ಥಳ ಸೇವಾಪ್ರತಿನಿಧಿ ಸುಜಾತ ರವರು ಪಾಲ್ಗೊಂಡಿದ್ದರು. ಭಜನಾ ಮಂದಿರದ ಸದಸ್ಯರೆಲ್ಲರೂ ಸೇರಿ ಸ್ವಚ್ಛತಾ ಕಾರ್ಯಕ್ರಮ ಮಾಡಿದರು.

Related posts

ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya
error: Content is protected !!