25.7 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

ಬೆಳ್ತಂಗಡಿ : ಗೇರುಕಟ್ಟೆ ನಿವೃತ್ತ ಸ್ಥಾಪಕ ಅಂಚೆ ಪಾಲಕರು ಹಾಗೂ ಹಿರಿಯ ದಿನಸಿ ಪ್ಯಾಪಾರಸ್ಥ ಪುಂಡಲೀಕ ಪೈ (87 ವರ್ಷ) ವಯೋಸಹಜ ಕಾಯಿಲೆಯಿಂದ ಆ.9 ರಂದು ರಾತ್ರಿ ಸ್ವಗ್ರಹದಲ್ಲಿ ನಿಧನ ಹೊಂದಿದರು.

ಮೃತರು ಗೇರುಕಟ್ಟೆಯಲ್ಲಿ ಪ್ರಥಮವಾಗಿ ಅಂಚೆ ಕಚೇರಿ ತೆರದು ಸ್ಥಾಪಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಮೂರು ಗಂಡು,ಮೂವರು ಹೆಣ್ಣು ಮಕ್ಕಳು, ಅಳಿಯಂದಿರು,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಮುಂಡಾಜೆ ಗೋಪಾಲ ಶಾಸ್ತ್ರಿ ನಿಧನ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya
error: Content is protected !!