July 23, 2026
ನಿಧನ

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

ಬೆಳ್ತಂಗಡಿ : ಗೇರುಕಟ್ಟೆ ನಿವೃತ್ತ ಸ್ಥಾಪಕ ಅಂಚೆ ಪಾಲಕರು ಹಾಗೂ ಹಿರಿಯ ದಿನಸಿ ಪ್ಯಾಪಾರಸ್ಥ ಪುಂಡಲೀಕ ಪೈ (87 ವರ್ಷ) ವಯೋಸಹಜ ಕಾಯಿಲೆಯಿಂದ ಆ.9 ರಂದು ರಾತ್ರಿ ಸ್ವಗ್ರಹದಲ್ಲಿ ನಿಧನ ಹೊಂದಿದರು.

ಮೃತರು ಗೇರುಕಟ್ಟೆಯಲ್ಲಿ ಪ್ರಥಮವಾಗಿ ಅಂಚೆ ಕಚೇರಿ ತೆರದು ಸ್ಥಾಪಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಮೂರು ಗಂಡು,ಮೂವರು ಹೆಣ್ಣು ಮಕ್ಕಳು, ಅಳಿಯಂದಿರು,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಸಾಲಬಾಧೆ – ಕೃಷಿಯಲ್ಲಿ ನಷ್ಟ: ಮಲವಂತಿಗೆ ಬಾಡಿಗೆ ಮನೆಯಲ್ಲಿರಾಧೀಶ್ ಆತ್ಮಹತ್ಯೆ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಮದ್ದಡ್ಕ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

Suddi Udaya

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya
error: Content is protected !!