22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

ನ್ಯಾಯತಪು೯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನ್ಯಾಯತರ್ಪು ಒಕ್ಕೂಟದ ತ್ರೈಮಾಸಿಕ ಸಭೆ ಆ.11 ರಂದು ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯ ಮೇಲ್ವಿಚಾರಕ ಹರೀಶ್ ಗೌಡ,ನ್ಯಾಯತರ್ಪು ಒಕ್ಕೂಟ ಸಂಘದ ಸಿದ್ದಪ್ಪ ಗೌಡ, ಪದಾಧಿಕಾರಿಗಳಾದ ರೀತಾ ಚಂದ್ರಶೇಖರ್,ಪುಷ್ಪ ಕೆ,ಪುಷ್ಪ ಎನ್, ಹಾಗೂ ನ್ಯಾಯತರ್ಪು ಸೇವಾ ಪ್ರತಿನಿಧಿ ಸೌಮ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು,
ಸಂಘದ ಬೆಳವಣಿಗೆ ಹಾಗೂ ಸಾಲ ಪಡೆಯುವ, ಸಾಲ ಸಂದಾಯ ಹಾಗೂ ರೋಗಿಗಳು ಅಸ್ಪತ್ರೆಯಲ್ಲಿ ಆರೋಗ್ಯ ವಿಮೆಯನ್ನು ಪಡೆಯುವ ಬಗ್ಗೆ ಮಾಹಿತಿ ನೀಡಿದರು.
ಸಭೆಯ ಉಸ್ತುವಾರಿ ಜವಾಬ್ದಾರಿಯನ್ನು ಭಾಗ್ಯ ಶ್ರೀ ತಂಡ ವಹಿಸಿದ್ದರು. ಸಂಘದ ಸದಸ್ಯರು ಸಭೆಯಲ್ಲಿ ಬಾಗವಹಿಸಿದರು.

Related posts

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

Suddi Udaya

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya
error: Content is protected !!