September 6, 2026
ಗ್ರಾಮಾಂತರ ಸುದ್ದಿ

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

ನ್ಯಾಯತಪು೯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನ್ಯಾಯತರ್ಪು ಒಕ್ಕೂಟದ ತ್ರೈಮಾಸಿಕ ಸಭೆ ಆ.11 ರಂದು ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯ ಮೇಲ್ವಿಚಾರಕ ಹರೀಶ್ ಗೌಡ,ನ್ಯಾಯತರ್ಪು ಒಕ್ಕೂಟ ಸಂಘದ ಸಿದ್ದಪ್ಪ ಗೌಡ, ಪದಾಧಿಕಾರಿಗಳಾದ ರೀತಾ ಚಂದ್ರಶೇಖರ್,ಪುಷ್ಪ ಕೆ,ಪುಷ್ಪ ಎನ್, ಹಾಗೂ ನ್ಯಾಯತರ್ಪು ಸೇವಾ ಪ್ರತಿನಿಧಿ ಸೌಮ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು,
ಸಂಘದ ಬೆಳವಣಿಗೆ ಹಾಗೂ ಸಾಲ ಪಡೆಯುವ, ಸಾಲ ಸಂದಾಯ ಹಾಗೂ ರೋಗಿಗಳು ಅಸ್ಪತ್ರೆಯಲ್ಲಿ ಆರೋಗ್ಯ ವಿಮೆಯನ್ನು ಪಡೆಯುವ ಬಗ್ಗೆ ಮಾಹಿತಿ ನೀಡಿದರು.
ಸಭೆಯ ಉಸ್ತುವಾರಿ ಜವಾಬ್ದಾರಿಯನ್ನು ಭಾಗ್ಯ ಶ್ರೀ ತಂಡ ವಹಿಸಿದ್ದರು. ಸಂಘದ ಸದಸ್ಯರು ಸಭೆಯಲ್ಲಿ ಬಾಗವಹಿಸಿದರು.

Related posts

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya
error: Content is protected !!