July 23, 2026
ಧಾರ್ಮಿಕ

ಧಮ೯ಸ್ಥಳ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ :ಇಲ್ಲಿಯ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಶ್ರೀ ಕ್ಷೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಸುವಂತಹ “ಶ್ರದ್ಧಾ ಕೇಂದ್ರ ಸ್ವಚ್ಛತೆ” ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಆ. 11ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಸುನೀತಾ, ಉಪಾಧ್ಯಕ್ಷೆ ಸಕೀನ ಹಾಗೂ ಒಕ್ಕೂಟದ ಸದಸ್ಯರು ಹಾಗೂ ಭಜನಾ ಮಂದಿರ ಅಧ್ಯಕ್ಷ ಅಭಿಷೇಕ್, ಕಾರ್ಯದರ್ಶಿ ಜ್ಯೋತಿ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಧರ್ಮಸ್ಥಳ ಸೇವಾಪ್ರತಿನಿಧಿ ಸುಜಾತ ರವರು ಪಾಲ್ಗೊಂಡಿದ್ದರು. ಭಜನಾ ಮಂದಿರದ ಸದಸ್ಯರೆಲ್ಲರೂ ಸೇರಿ ಸ್ವಚ್ಛತಾ ಕಾರ್ಯಕ್ರಮ ಮಾಡಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya
error: Content is protected !!