25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

ಬೆಳ್ತಂಗಡಿ : ಗೇರುಕಟ್ಟೆ ನಿವೃತ್ತ ಸ್ಥಾಪಕ ಅಂಚೆ ಪಾಲಕರು ಹಾಗೂ ಹಿರಿಯ ದಿನಸಿ ಪ್ಯಾಪಾರಸ್ಥ ಪುಂಡಲೀಕ ಪೈ (87 ವರ್ಷ) ವಯೋಸಹಜ ಕಾಯಿಲೆಯಿಂದ ಆ.9 ರಂದು ರಾತ್ರಿ ಸ್ವಗ್ರಹದಲ್ಲಿ ನಿಧನ ಹೊಂದಿದರು.

ಮೃತರು ಗೇರುಕಟ್ಟೆಯಲ್ಲಿ ಪ್ರಥಮವಾಗಿ ಅಂಚೆ ಕಚೇರಿ ತೆರದು ಸ್ಥಾಪಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಮೂರು ಗಂಡು,ಮೂವರು ಹೆಣ್ಣು ಮಕ್ಕಳು, ಅಳಿಯಂದಿರು,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಸಿಪಿಐಎಂ ಮುಖಂಡ, ಪಕ್ಷದ‌ ಹಿರಿಯ ನಾಯಕ ಯಲ್.ಮಂಜುನಾಥ್ ನಿಧನ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya
error: Content is protected !!