September 6, 2026
ನಿಧನ

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

ಬೆಳ್ತಂಗಡಿ : ಗೇರುಕಟ್ಟೆ ನಿವೃತ್ತ ಸ್ಥಾಪಕ ಅಂಚೆ ಪಾಲಕರು ಹಾಗೂ ಹಿರಿಯ ದಿನಸಿ ಪ್ಯಾಪಾರಸ್ಥ ಪುಂಡಲೀಕ ಪೈ (87 ವರ್ಷ) ವಯೋಸಹಜ ಕಾಯಿಲೆಯಿಂದ ಆ.9 ರಂದು ರಾತ್ರಿ ಸ್ವಗ್ರಹದಲ್ಲಿ ನಿಧನ ಹೊಂದಿದರು.

ಮೃತರು ಗೇರುಕಟ್ಟೆಯಲ್ಲಿ ಪ್ರಥಮವಾಗಿ ಅಂಚೆ ಕಚೇರಿ ತೆರದು ಸ್ಥಾಪಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಮೂರು ಗಂಡು,ಮೂವರು ಹೆಣ್ಣು ಮಕ್ಕಳು, ಅಳಿಯಂದಿರು,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಬಳಂಜ: ಆನೆಪಿಲ ಚಂದ್ರಾವತಿಯಮ್ಮ ಅಸೌಖ್ಯದಿಂದ ನಿಧನ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya
error: Content is protected !!