23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

ಬೆಳ್ತಂಗಡಿ : ಗೇರುಕಟ್ಟೆ ನಿವೃತ್ತ ಸ್ಥಾಪಕ ಅಂಚೆ ಪಾಲಕರು ಹಾಗೂ ಹಿರಿಯ ದಿನಸಿ ಪ್ಯಾಪಾರಸ್ಥ ಪುಂಡಲೀಕ ಪೈ (87 ವರ್ಷ) ವಯೋಸಹಜ ಕಾಯಿಲೆಯಿಂದ ಆ.9 ರಂದು ರಾತ್ರಿ ಸ್ವಗ್ರಹದಲ್ಲಿ ನಿಧನ ಹೊಂದಿದರು.

ಮೃತರು ಗೇರುಕಟ್ಟೆಯಲ್ಲಿ ಪ್ರಥಮವಾಗಿ ಅಂಚೆ ಕಚೇರಿ ತೆರದು ಸ್ಥಾಪಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಮೂರು ಗಂಡು,ಮೂವರು ಹೆಣ್ಣು ಮಕ್ಕಳು, ಅಳಿಯಂದಿರು,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya
error: Content is protected !!