July 23, 2026
ನಿಧನ

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

ಬೆಳ್ತಂಗಡಿ : ಗೇರುಕಟ್ಟೆ ನಿವೃತ್ತ ಸ್ಥಾಪಕ ಅಂಚೆ ಪಾಲಕರು ಹಾಗೂ ಹಿರಿಯ ದಿನಸಿ ಪ್ಯಾಪಾರಸ್ಥ ಪುಂಡಲೀಕ ಪೈ (87 ವರ್ಷ) ವಯೋಸಹಜ ಕಾಯಿಲೆಯಿಂದ ಆ.9 ರಂದು ರಾತ್ರಿ ಸ್ವಗ್ರಹದಲ್ಲಿ ನಿಧನ ಹೊಂದಿದರು.

ಮೃತರು ಗೇರುಕಟ್ಟೆಯಲ್ಲಿ ಪ್ರಥಮವಾಗಿ ಅಂಚೆ ಕಚೇರಿ ತೆರದು ಸ್ಥಾಪಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಮೂರು ಗಂಡು,ಮೂವರು ಹೆಣ್ಣು ಮಕ್ಕಳು, ಅಳಿಯಂದಿರು,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya
error: Content is protected !!