23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

ನ್ಯಾಯತಪು೯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನ್ಯಾಯತರ್ಪು ಒಕ್ಕೂಟದ ತ್ರೈಮಾಸಿಕ ಸಭೆ ಆ.11 ರಂದು ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯ ಮೇಲ್ವಿಚಾರಕ ಹರೀಶ್ ಗೌಡ,ನ್ಯಾಯತರ್ಪು ಒಕ್ಕೂಟ ಸಂಘದ ಸಿದ್ದಪ್ಪ ಗೌಡ, ಪದಾಧಿಕಾರಿಗಳಾದ ರೀತಾ ಚಂದ್ರಶೇಖರ್,ಪುಷ್ಪ ಕೆ,ಪುಷ್ಪ ಎನ್, ಹಾಗೂ ನ್ಯಾಯತರ್ಪು ಸೇವಾ ಪ್ರತಿನಿಧಿ ಸೌಮ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು,
ಸಂಘದ ಬೆಳವಣಿಗೆ ಹಾಗೂ ಸಾಲ ಪಡೆಯುವ, ಸಾಲ ಸಂದಾಯ ಹಾಗೂ ರೋಗಿಗಳು ಅಸ್ಪತ್ರೆಯಲ್ಲಿ ಆರೋಗ್ಯ ವಿಮೆಯನ್ನು ಪಡೆಯುವ ಬಗ್ಗೆ ಮಾಹಿತಿ ನೀಡಿದರು.
ಸಭೆಯ ಉಸ್ತುವಾರಿ ಜವಾಬ್ದಾರಿಯನ್ನು ಭಾಗ್ಯ ಶ್ರೀ ತಂಡ ವಹಿಸಿದ್ದರು. ಸಂಘದ ಸದಸ್ಯರು ಸಭೆಯಲ್ಲಿ ಬಾಗವಹಿಸಿದರು.

Related posts

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya
error: Content is protected !!