35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

ಬೆಳ್ತಂಗಡಿ: ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರನ್ನು ಆ.12ರಂದು ಶ್ರಮಿಕ ಕಚೇರಿಯಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಸಬ್ಯಾಸ್ಟಿಯನ್, ಉಪಾಧ್ಯಕ್ಷರಾದ ಬದ್ರುದ್ದೀನ್ ಕಾಜೂರು ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿಶಾಲ್ ಮತ್ತು ಪ್ರಿನ್ಸ್ ತೋಟತ್ತಾಡಿ ಹಾಗೂ ಕಾರ್ಯದರ್ಶಿಯಾದ ಅಶ್ರಫ್ ಲಾಯಿಲ ಹಾಗೂ ಸದಸ್ಯರುಗಳಾದ ಅಜೀಜ್, ಶರೀಫ್, ಹಂಸ ಹಾಗೂ ಹಿರಿಯ ಬಿಜೆಪಿಯ ಮುಖಂಡ ವರ್ಗೀಸ್ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕ್ರಮಗಳ ಬಗ್ಗೆ ಶಾಸಕರ ಜೊತೆ ಚರ್ಚೆಯನ್ನು ಮಾಡಲಾಯಿತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya
error: Content is protected !!