25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಮಂಗಳೂರು ಇಲ್ಲಿ ಆ10 ರಂದು ನಡೆದ ಅಂತರ ಶಾಲಾ ಐಕ್ಸ್ (AICS) “ಸಾಹಿತ್ಯೋತ್ಸವ” ಸ್ಪರ್ಧೆಯಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, ಹಿರಿಯರ ವಿಭಾಗದಲ್ಲಿ ದ್ವಿಭಾವ ಕಲಾ ಭೂಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಶ್ರೀಮ ಡಿ.ಕೆ ಪ್ರಥಮ, ಕಥಾ ವಿಸ್ತಾರ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ರಚನಾ ತೃತೀಯ ಸ್ಥಾನವನ್ನು ಪಡೆದು ಶಾಲೆಯು ಹಿರಿಯರ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಓವರಾಲ್ ಚಾಂಪಿಯನ್ಶಿಪ್ ಪಡೆದಿದೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya
error: Content is protected !!