ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಯಶಸ್ವಿ 8ನೇ ತರಗತಿ ಪ್ರಥಮ , ತೇಜಸ್ 7ನೇ ತರಗತಿ ದ್ವಿತೀಯ , ಸನ್ವಿತ್ ಆರನೇ ತರಗತಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ. ಪ್ರಥಮ ಬಹುಮಾನ ಪಡೆದ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Leave a Comment

error: Content is protected !!