July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಯಶಸ್ವಿ 8ನೇ ತರಗತಿ ಪ್ರಥಮ , ತೇಜಸ್ 7ನೇ ತರಗತಿ ದ್ವಿತೀಯ , ಸನ್ವಿತ್ ಆರನೇ ತರಗತಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ. ಪ್ರಥಮ ಬಹುಮಾನ ಪಡೆದ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya
error: Content is protected !!