23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಅನಾರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಳಿಯ ಬೀಡಿನ ಹಿರಿಯರಾದ ದೇವಪಾಲ ಅಜ್ರಿಯವರು ನೆರವೇರಿಸಿ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಪ್ರಬುದ್ಧತೆಯನ್ನು ಹೊಂದಿರುತ್ತಾರೆ ಎಂದರು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರರವರು ಹಿನ್ನೆಲೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರಾದ ಆನಂದ ರವರು ಒಕ್ಕೂಟದ ಉಪಾಧ್ಯಕ್ಷರಾದ ವೇದಾವತಿ ಯವರು ಮೇಲ್ವಿಚಾರಕರಾದ ಭಾಗೀರಥಿ ಮೇಡಮ್ ರವರು ಸೇವಾ ಪ್ರತಿನಿಧಿಗಳಾದ ಚೈತ್ರ ಮತ್ತು ಸುಮಿತ್ರರವರು ಉಪಸ್ಥಿತರಿದ್ದರು. ಜ್ಞಾನವಿಕಾಸಮನ್ವಯ ಅಧಿಕಾರಿಯವರಾದ ಮಧುರ ವಸಂತ್ ರವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಯೋಜಕ ಪ್ರೇಮಾವತಿ ಯವರು ಸ್ವಾಗತಿಸಿ ಸದಸ್ಯರಾದ ರೇವತಿಯವರು ಧನ್ಯವಾದ ನೀಡಿದರು,

Related posts

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya
error: Content is protected !!