23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಅನಾರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಳಿಯ ಬೀಡಿನ ಹಿರಿಯರಾದ ದೇವಪಾಲ ಅಜ್ರಿಯವರು ನೆರವೇರಿಸಿ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಪ್ರಬುದ್ಧತೆಯನ್ನು ಹೊಂದಿರುತ್ತಾರೆ ಎಂದರು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರರವರು ಹಿನ್ನೆಲೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರಾದ ಆನಂದ ರವರು ಒಕ್ಕೂಟದ ಉಪಾಧ್ಯಕ್ಷರಾದ ವೇದಾವತಿ ಯವರು ಮೇಲ್ವಿಚಾರಕರಾದ ಭಾಗೀರಥಿ ಮೇಡಮ್ ರವರು ಸೇವಾ ಪ್ರತಿನಿಧಿಗಳಾದ ಚೈತ್ರ ಮತ್ತು ಸುಮಿತ್ರರವರು ಉಪಸ್ಥಿತರಿದ್ದರು. ಜ್ಞಾನವಿಕಾಸಮನ್ವಯ ಅಧಿಕಾರಿಯವರಾದ ಮಧುರ ವಸಂತ್ ರವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಯೋಜಕ ಪ್ರೇಮಾವತಿ ಯವರು ಸ್ವಾಗತಿಸಿ ಸದಸ್ಯರಾದ ರೇವತಿಯವರು ಧನ್ಯವಾದ ನೀಡಿದರು,

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!