23.3 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

ಕೊಕ್ಕಡ : ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜಯಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ರಾಮಮೂರ್ತಿನಗರ ಬೆಂಗಳೂರು ಇಲ್ಲಿ ನಡೆದ ಪ್ರಾಂತ(ರಾಜ್ಯ) ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ ಕಿಶೋರ ವರ್ಗದ(50 ಕೆ.ಜಿ ವಿಭಾಗ) ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿ, ಬೆಳ್ಳಿ ಪದಕ ಪಡೆದಿದ್ದಾನೆ.


ಚಿರಾಯು ಸಿ. ಇವನು ಕೊಕ್ಕಡದ ಗಾಣಗಿರಿ ಚಂದ್ರಾವತಿ ಮತ್ತು ಚಂದ್ರಶೇಖರ ಇವರ ಸುಪುತ್ರ.

Related posts

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya
error: Content is protected !!