35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 41ನೇ ಕಾರ್ಯಕ್ರಮವಾಗಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸಮರಸೌಗಂಧಿಕೆ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ನಿತೇಶ್ ಕುಮಾರ್ ವೈ, ಹಿಮ್ಮೆಳದಲ್ಲಿ ಮುರಳಿಧರ ಆಚಾರ್ಯ ನೇರೆಂಕಿ, ವಿನೋದ್ ಬಂಟ್ವಾಳ ಅರ್ಥಧಾರಿಗಳಾಗಿ ಶ್ರೀಧರ ಎಸ್ಪಿ ಸುರತ್ಕಲ್ (ಭೀಮ) ಹರೀಶ ಆಚಾರ್ಯ ಬಾರ್ಯ( ವಜ್ರಕಾಯ ಭೀಮ ) ಪಾತಾಳ ಅಂಬಾ ಪ್ರಸಾದ್ (ದ್ರೌಪದಿ ) ದಿವಾಕರ ಆಚಾರ್ಯ ಗೇರುಕಟ್ಟೆ (ಹನುಮಂತ ) ಶ್ರೀಮತಿ ಗೀತಾ ಕುದ್ದಣ್ಣಾಯ ( ಕುಬೇರ) ಭಾಗವಹಿಸಿದ್ದರು.


ಕಲಾಪೋಷಕ ಯನ್.ಉಮೇಶ ಶೆಣೈ ಉಪ್ಪಿನಂಗಡಿ ಕಾರ್ಯಕ್ರಮಕ್ಕೆ ಸಹಕರಿಸಿದರು. ಶ್ರಾವಣ ಮಾಸ ತಾಳಮದ್ದಳೆ ಸಮಿತಿಯ ನಾಗೇಂದ್ರ ಪೈ ಬಂಟ್ವಾಳ ಸ್ವಾಗತಿಸಿ ವಂದಿಸಿದರು.

Related posts

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!