23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಪೀಠಾರೋಹಣ ವರ್ಧಂತಿ ಮತ್ತು ನಾಮಕರಣ ಹಬ್ಬದ ಶುಭಾಶಯಗಳನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿಗಳು ಹಾಗೂ ಸೆಂಟ್ ಮೇರಿಸ್ ಚರ್ಚ್ ಆರ್ಲದ ಟ್ರಸ್ಟಿಗಳು ಧರ್ಮಾಧ್ಯಕ್ಷರ ನಿವಾಸದಲ್ಲಿ ಭೇಟಿಯಾಗಿ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ವಂದನೀಯ ಶಾಜಿ ಮಾತ್ಯು, ಸರ್ವರ ಪರವಾಗಿ, ಪೂಜ್ಯರಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಹಾರೈಸಿದರು. ಚರ್ಚ್ ಸಹಾಯಕ ಧರ್ಮಗುರುಗಳಾದ ರೆ. ಫಾ. ಎಬಿನ್ ಕುರಿಯನ್, ನೆಲ್ಯಾಡಿ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿ ಶಿಬು ಪನಚಿಕ್ಕಲ್, ಸಂಡೆ ಸ್ಕೂಲ್ ಮುಖ್ಯಶಿಕ್ಷಕ ರೊಯ್ ಕೊಳಂಗರಾತ್, ಆರ್ಲ ಚರ್ಚ್ ಸೆಂಟ್ ಮೇರಿಸ್ ಚರ್ಚ್‌ನ ಟ್ರಸ್ಟಿ ಸಂತೋಷ್ ಪುದುಮನ, ಮತ್ತು ಪಾಲನಾ ಸಮಿತಿಯ ರೆಜಿ ಕವಳಕಾಟ್ಟ್ ಉಪಸ್ಥಿತರಿದ್ದರು.

Related posts

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!