July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಪೀಠಾರೋಹಣ ವರ್ಧಂತಿ ಮತ್ತು ನಾಮಕರಣ ಹಬ್ಬದ ಶುಭಾಶಯಗಳನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿಗಳು ಹಾಗೂ ಸೆಂಟ್ ಮೇರಿಸ್ ಚರ್ಚ್ ಆರ್ಲದ ಟ್ರಸ್ಟಿಗಳು ಧರ್ಮಾಧ್ಯಕ್ಷರ ನಿವಾಸದಲ್ಲಿ ಭೇಟಿಯಾಗಿ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ವಂದನೀಯ ಶಾಜಿ ಮಾತ್ಯು, ಸರ್ವರ ಪರವಾಗಿ, ಪೂಜ್ಯರಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಹಾರೈಸಿದರು. ಚರ್ಚ್ ಸಹಾಯಕ ಧರ್ಮಗುರುಗಳಾದ ರೆ. ಫಾ. ಎಬಿನ್ ಕುರಿಯನ್, ನೆಲ್ಯಾಡಿ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿ ಶಿಬು ಪನಚಿಕ್ಕಲ್, ಸಂಡೆ ಸ್ಕೂಲ್ ಮುಖ್ಯಶಿಕ್ಷಕ ರೊಯ್ ಕೊಳಂಗರಾತ್, ಆರ್ಲ ಚರ್ಚ್ ಸೆಂಟ್ ಮೇರಿಸ್ ಚರ್ಚ್‌ನ ಟ್ರಸ್ಟಿ ಸಂತೋಷ್ ಪುದುಮನ, ಮತ್ತು ಪಾಲನಾ ಸಮಿತಿಯ ರೆಜಿ ಕವಳಕಾಟ್ಟ್ ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya
error: Content is protected !!