September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಪೀಠಾರೋಹಣ ವರ್ಧಂತಿ ಮತ್ತು ನಾಮಕರಣ ಹಬ್ಬದ ಶುಭಾಶಯಗಳನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿಗಳು ಹಾಗೂ ಸೆಂಟ್ ಮೇರಿಸ್ ಚರ್ಚ್ ಆರ್ಲದ ಟ್ರಸ್ಟಿಗಳು ಧರ್ಮಾಧ್ಯಕ್ಷರ ನಿವಾಸದಲ್ಲಿ ಭೇಟಿಯಾಗಿ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ವಂದನೀಯ ಶಾಜಿ ಮಾತ್ಯು, ಸರ್ವರ ಪರವಾಗಿ, ಪೂಜ್ಯರಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಹಾರೈಸಿದರು. ಚರ್ಚ್ ಸಹಾಯಕ ಧರ್ಮಗುರುಗಳಾದ ರೆ. ಫಾ. ಎಬಿನ್ ಕುರಿಯನ್, ನೆಲ್ಯಾಡಿ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿ ಶಿಬು ಪನಚಿಕ್ಕಲ್, ಸಂಡೆ ಸ್ಕೂಲ್ ಮುಖ್ಯಶಿಕ್ಷಕ ರೊಯ್ ಕೊಳಂಗರಾತ್, ಆರ್ಲ ಚರ್ಚ್ ಸೆಂಟ್ ಮೇರಿಸ್ ಚರ್ಚ್‌ನ ಟ್ರಸ್ಟಿ ಸಂತೋಷ್ ಪುದುಮನ, ಮತ್ತು ಪಾಲನಾ ಸಮಿತಿಯ ರೆಜಿ ಕವಳಕಾಟ್ಟ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya
error: Content is protected !!