25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

ಬೆಳ್ತಂಗಡಿ: ನಿಡ್ಲೆ ಆದಿತ್ಯ ವ್ಯೂನಲ್ಲಿ ನಡೆಯುತ್ತಿದ್ದ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ರಾಜ್ಯ ಅಭ್ಯಾಸ ವರ್ಗಕ್ಕೆ
ದ.ಕ ಜಿಲ್ಲೆಯ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಸಂಘಟನೆ ಕಡೆಯಿಂದ ಸಂಸದರನ್ನು ಗೌರವಿಸಲಾಯಿತು, ಗೌರವ ಸ್ವೀಕರಿಸಿ ಮಾತನಾಡಿದ ಸಂಸದರು, ಬಿ ಎಮ್ ಎಸ್ ಸಂಘಟನೆ ವಿಶ್ವದ ಅತೀ ದೊಡ್ಡ ಕಾರ್ಮಿಕ ಸಂಘಟನೆಯಾಗಿದೆ,ಕಾರ್ಮಿಕ ಪರವಾಗಿ ದ್ವನಿ ಎತ್ತುವ ಸಂಘಟನೆ ಈ ಸಂಘಟನೆಯ ಹೋರಾಟದ ಫಲವಾಗಿ ಕೇಂದ್ರ ಸರಕಾರವು ಕಾರ್ಮಿಕ ಕಲ್ಯಾಣಕ್ಕಾಗಿ ವಿಶ್ವಕರ್ಮ ಯೋಜನೆ ತಂದಿದೆ ಇದನ್ನುಅನುಷ್ಠಾನ ಮಾಡುವಲ್ಲಿ ತಮ್ಮ ಸಂಘಟನೆ ಸಹಕಾರಬೇಕು. ಕಾರ್ಮಿಕರ ಜೊತೆ ನಿಮ್ಮ ಜೊತೆ ನಾನು ಸದಾ ಇರುತ್ತೇನೆ, ಕಾರ್ಮಿಕರ ಅಭ್ಯುದಕ್ಕೆ ಮುಂದಿನ ದಿನಗಳಲ್ಲಿ ಆಧ್ಯತೆಯನ್ನು ನೀಡುತ್ತೇನೆ ಎಂದು ಶುಭ ಹಾರೈಸಿದರು.

ಈ ಸಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ರಾಜ್ಯ ಅಧ್ಯಕ್ಷರಾದ ಎನ್ ಕೆ ಪ್ರಕಾಶ್, ರಾಜ್ಯ ಕಾರ್ಯದರ್ಶಿ ವಿಶ್ವನಾಥ್, ಜಿಲ್ಲಾ ಅಧ್ಯಕ್ಷರಾದ ಅನಿಲ್ ಕುಮಾರ್ ಯು, ಬೆಳ್ತಂಗಡಿಯ ಜಯರಾಜ್, ಉದಯ ಬಿ ಕೆ, ಮತ್ತು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. .

Related posts

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya
error: Content is protected !!