27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ 13ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ 11 ರಂದು ಸಮಿತಿಯ ಅಧ್ಯಕ್ಷರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ ಇವರ ಅಧ್ಯಕ್ಷತೆಯಲ್ಲಿ ವೆಲ್ಕಂ ಯೂತ್ ಕ್ಲಭ್ ಬಯಲು ರಂಗ ಮಂದಿರ ಮದ್ದಡ್ಕ ಇಲ್ಲಿ ಜರಗಿತು.

ಸಮಿತಿಯ ಗೌರವಾಧ್ಯಕ್ಷರಾದ ಎಸ್ ಗಂಗಾಧರ್ ರಾವ್ ಕೆವುಡೇಲು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ನಿಕಟ ಪೂರ್ವಧ್ಯಕ್ಷ ಉಮೇಶ್ ಕುಮಾರ್ ಮದ್ದಡ್ಕ, ಕಾರ್ಯಾಧ್ಯಕ್ಷ ದಾಮೋದರ್ ಕುಂದರ್ ಸಬರಬೈಲು, ಪ್ರಧಾನ ಸಂಚಾಲಕ ಚಂದ್ರಶೇಖರ ಕೋಟ್ಯಾನ್, ದಿನೇಶ್ ಮೂಲ್ಯ ಕೊಂಡೆಮಾರ್, ಪ್ರಧಾನ ಕಾರ್ಯದರ್ಶಿ ಯತೀಶ್ ಪ್ರಭು ಮದ್ದಡ್ಕ, ಕೋಶಾಧಿಕಾರಿ ಅನುಪ್ ಬಂಗೇರ ಮದ್ದಡ್ಕ, ಕ್ರೀಡಾ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಮದ್ದಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿ ಲಲಿತಾ ಕೇದಳಿಕೆ, ಸುಜಾತ ಚಂದ್ರಹಾಸ್ ಕೇದೆ, ಕಾರ್ಯಕ್ರಮದ ಸಂಘಟಕರು ಚಂದ್ರಹಾಸ್ ಕೇದೆ, ಹಿರಿಯರಾದ ಜಗದೀಶ್ ಬಂಗೇರ, ಗೋಪಿನಾಥ್ ನ್ಯಾಯದಕಲ, ರಾಮಚಂದ್ರ ನ್ಯಾಯದಕಲ, ಟಿ ಕೃಷ್ಣ ರೈ ಸಬರಬೈಲು ಮತ್ತಿತರರು ಉಪಸ್ಥಿತರಿದ್ದರು.

Related posts

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

Suddi Udaya
error: Content is protected !!