25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ 13ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ 11 ರಂದು ಸಮಿತಿಯ ಅಧ್ಯಕ್ಷರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ ಇವರ ಅಧ್ಯಕ್ಷತೆಯಲ್ಲಿ ವೆಲ್ಕಂ ಯೂತ್ ಕ್ಲಭ್ ಬಯಲು ರಂಗ ಮಂದಿರ ಮದ್ದಡ್ಕ ಇಲ್ಲಿ ಜರಗಿತು.

ಸಮಿತಿಯ ಗೌರವಾಧ್ಯಕ್ಷರಾದ ಎಸ್ ಗಂಗಾಧರ್ ರಾವ್ ಕೆವುಡೇಲು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ನಿಕಟ ಪೂರ್ವಧ್ಯಕ್ಷ ಉಮೇಶ್ ಕುಮಾರ್ ಮದ್ದಡ್ಕ, ಕಾರ್ಯಾಧ್ಯಕ್ಷ ದಾಮೋದರ್ ಕುಂದರ್ ಸಬರಬೈಲು, ಪ್ರಧಾನ ಸಂಚಾಲಕ ಚಂದ್ರಶೇಖರ ಕೋಟ್ಯಾನ್, ದಿನೇಶ್ ಮೂಲ್ಯ ಕೊಂಡೆಮಾರ್, ಪ್ರಧಾನ ಕಾರ್ಯದರ್ಶಿ ಯತೀಶ್ ಪ್ರಭು ಮದ್ದಡ್ಕ, ಕೋಶಾಧಿಕಾರಿ ಅನುಪ್ ಬಂಗೇರ ಮದ್ದಡ್ಕ, ಕ್ರೀಡಾ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಮದ್ದಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿ ಲಲಿತಾ ಕೇದಳಿಕೆ, ಸುಜಾತ ಚಂದ್ರಹಾಸ್ ಕೇದೆ, ಕಾರ್ಯಕ್ರಮದ ಸಂಘಟಕರು ಚಂದ್ರಹಾಸ್ ಕೇದೆ, ಹಿರಿಯರಾದ ಜಗದೀಶ್ ಬಂಗೇರ, ಗೋಪಿನಾಥ್ ನ್ಯಾಯದಕಲ, ರಾಮಚಂದ್ರ ನ್ಯಾಯದಕಲ, ಟಿ ಕೃಷ್ಣ ರೈ ಸಬರಬೈಲು ಮತ್ತಿತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya
error: Content is protected !!