30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ 13ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ 11 ರಂದು ಸಮಿತಿಯ ಅಧ್ಯಕ್ಷರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ ಇವರ ಅಧ್ಯಕ್ಷತೆಯಲ್ಲಿ ವೆಲ್ಕಂ ಯೂತ್ ಕ್ಲಭ್ ಬಯಲು ರಂಗ ಮಂದಿರ ಮದ್ದಡ್ಕ ಇಲ್ಲಿ ಜರಗಿತು.

ಸಮಿತಿಯ ಗೌರವಾಧ್ಯಕ್ಷರಾದ ಎಸ್ ಗಂಗಾಧರ್ ರಾವ್ ಕೆವುಡೇಲು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ನಿಕಟ ಪೂರ್ವಧ್ಯಕ್ಷ ಉಮೇಶ್ ಕುಮಾರ್ ಮದ್ದಡ್ಕ, ಕಾರ್ಯಾಧ್ಯಕ್ಷ ದಾಮೋದರ್ ಕುಂದರ್ ಸಬರಬೈಲು, ಪ್ರಧಾನ ಸಂಚಾಲಕ ಚಂದ್ರಶೇಖರ ಕೋಟ್ಯಾನ್, ದಿನೇಶ್ ಮೂಲ್ಯ ಕೊಂಡೆಮಾರ್, ಪ್ರಧಾನ ಕಾರ್ಯದರ್ಶಿ ಯತೀಶ್ ಪ್ರಭು ಮದ್ದಡ್ಕ, ಕೋಶಾಧಿಕಾರಿ ಅನುಪ್ ಬಂಗೇರ ಮದ್ದಡ್ಕ, ಕ್ರೀಡಾ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಮದ್ದಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿ ಲಲಿತಾ ಕೇದಳಿಕೆ, ಸುಜಾತ ಚಂದ್ರಹಾಸ್ ಕೇದೆ, ಕಾರ್ಯಕ್ರಮದ ಸಂಘಟಕರು ಚಂದ್ರಹಾಸ್ ಕೇದೆ, ಹಿರಿಯರಾದ ಜಗದೀಶ್ ಬಂಗೇರ, ಗೋಪಿನಾಥ್ ನ್ಯಾಯದಕಲ, ರಾಮಚಂದ್ರ ನ್ಯಾಯದಕಲ, ಟಿ ಕೃಷ್ಣ ರೈ ಸಬರಬೈಲು ಮತ್ತಿತರರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya
error: Content is protected !!