23.3 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿ

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

ಬೆಳ್ತಂಗಡಿ :ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ ಶಾಸಕರ ಗಮನಕ್ಕೆ ತಂದಾಗ ಮಳೆ ಕಡಿಮೆಯಾದಲ್ಲಿ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಭರವಸೆ ನೀಡಿದ್ದರು.
ಅದರಂತೆ ಕೆಲವು ದಿನದಿಂದ ಮಳೆ ಕಡಿಮೆಯಾದರಿಂದ ತಕ್ಷಣವೇ ಇಂದು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಇದು ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು. ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ
ಕಲ್ಮಂಜ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya
error: Content is protected !!