25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

ಬೆಳ್ತಂಗಡಿ :ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ ಶಾಸಕರ ಗಮನಕ್ಕೆ ತಂದಾಗ ಮಳೆ ಕಡಿಮೆಯಾದಲ್ಲಿ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಭರವಸೆ ನೀಡಿದ್ದರು.
ಅದರಂತೆ ಕೆಲವು ದಿನದಿಂದ ಮಳೆ ಕಡಿಮೆಯಾದರಿಂದ ತಕ್ಷಣವೇ ಇಂದು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಇದು ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು. ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ
ಕಲ್ಮಂಜ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ

Related posts

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya
error: Content is protected !!