23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

ಬೆಳ್ತಂಗಡಿ :ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ ಶಾಸಕರ ಗಮನಕ್ಕೆ ತಂದಾಗ ಮಳೆ ಕಡಿಮೆಯಾದಲ್ಲಿ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಭರವಸೆ ನೀಡಿದ್ದರು.
ಅದರಂತೆ ಕೆಲವು ದಿನದಿಂದ ಮಳೆ ಕಡಿಮೆಯಾದರಿಂದ ತಕ್ಷಣವೇ ಇಂದು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಇದು ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು. ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ
ಕಲ್ಮಂಜ ಗ್ರಾಮಸ್ಥರಿಗೆ ನಿಟ್ಟುಸಿರು ಬಿಡುವಂತಾಗಿದೆ

Related posts

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya
error: Content is protected !!