25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

ಮುಂಡಾಜೆ : ನಶಾ ಮುಕ್ತ ಭಾರತ ಅಭಿಯಾನದ ಪ್ರಯುಕ್ತ ಆ.12 ರಂದು ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಬೆಳ್ತಂಗಡಿ ತಾಲೂಕು.ದ.ಕ . ಜಿಲ್ಲೆ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಅದೇ ರೀತಿ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಎಂಬ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಂದ ಪೋಸ್ಟರ್ ತಯಾರಿಸುವುದು, ಕವನ ರಚನೆ ಮತ್ತು ರೀಲ್ಸ್ ಮಾಡುವುದು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಆಂಟಿ ಡ್ರಗ್ಸ್ ಕ್ಲಬ್ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಮಧ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿದರು.

Related posts

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!