March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya
error: Content is protected !!