ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya
error: Content is protected !!