30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್ ಪಟ್ಟವನ್ನು ಗಳಿಸಿದ್ದಾರೆ. ಫೈನಲ್ ನಲ್ಲಿ ಕರ್ನಾಟಕದ ಪೊಲೀಸ್ ತಂಡವನ್ನು 26/20 ಗೋಲು ಗಳೊಂದಿಗೆ ಮಣಿಸಿ, ಇತಿಹಾಸದ ಪ್ರಥಮ ಬಾರಿಗೆ ಚಾಂಪಿಯನ್ಶಿಪ್ ಪಟ್ಟವನು ಅಲಂಕರಿಸಿದೆ.


ಆದಿತ್ಯ ತಂಡದ ನಾಯಕನಾಗಿ, ನಿತಿನ್, ಮಯೂರ್ ಡಿ.ಆರ್ , ಸುಗನ್, ತರುಣ್ , ಗಗನ್ ಆರ್, ಮನೋಜ್, ರಾಹುಲ್, ದಿನೇಶ್, ಸಾತ್ವಿಕ್, ಚಿಂತನ್ , ಪುನೀತ್ ಕುಮಾರ್, ಸುರೇಶ್ ವಾರ್ತಿ, ರವಿಕುಮಾರ್, ಅಭಿಷೇಕ್ ಎಸ್ ಡಿ ಎಮ್ ತಂಡವನ್ನು ಪ್ರತಿನಿಧಿಸಿದ್ದಾರೆ.
ಇವರಿಗೆ ಸುದೀನ ಇವರು ತರಬೇತಿಯನ್ನು ನೀಡಿರುತ್ತಾರೆ.

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಮತ್ತು ಎಸ್ ಡಿ ಎಂ ಕ್ರೀಡಾ ನಿರ್ದೇಶಕರಾದ ರಮೇಶ್ ಹೆಚ್ ಇವರು ಪ್ರಸಂಶೆ ಪಟ್ಟರು.

Related posts

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya
error: Content is protected !!