25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

ವೇಣೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ವೇಣೂರು ಬಜಿರೆ ಪಿ ಎಂ ಶ್ರೀ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಆ.11 ರಂದು ಶ್ರಮದಾನವನ್ನು ನಡೆಸಲಾಯಿತು.

ಶ್ರಮದಾನದಲ್ಲಿ ಶಾಲೆಯ ಸುತ್ತಮುತ್ತ ಹಣ್ಣು ಗಿಡ ನಾಟಿ ಮಾಡಲಾಯಿತು. ಕೆಲವು ಗಿಡ ಮರಗಳ ಬುಡಕ್ಕೆ ಸೊಪ್ಪು ಹಾಕುವ ಕೆಲಸ ಮಾಡಲಾಯಿತು.

ಶ್ರಮದಾನದಲ್ಲಿ ಶಾಲೆಯ ಪೋಷಕರು ಮತ್ತು ವಿಪತ್ತು ಸ್ವಯಂ ಸೇವಕರು ಭಾಗವಹಿಸಿದರು. ತಾಲೂಕಿನ ಕೃಷಿ ಅಧಿಕಾರಿ ಕೃಷ್ಣ ಹಾಗೂ ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಉಪಸ್ಥಿತರಿದ್ದರು. ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂ ಸೇವಕರಿಗೆ ಶಾಲೆಯ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಿದರು.

ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲೆಯ ಕಮಿಟಿ ಅಧ್ಯಕ್ಷರಾದ ದಿನೇಶ್ ಪೂಜಾರಿ ಧನ್ಯವಾದ ಸಲ್ಲಿಸಿದರು.

Related posts

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya
error: Content is protected !!