25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

ಸುಲ್ಕೆರಿ ::ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಆ 12ರಂದು ನಡೆಯಿತು
ಅಧ್ಯಕ್ಷತೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯವಾಹರಾದ ನಾ.ತಿಪ್ಪೇಸ್ವಾಮಿ ಮುಖ್ಯಅತಿಥಿಯಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷರಾದ ಲ।ದೇವದಾಸ್ ಶೆಟ್ಟಿ ಹಿಬರೋಡಿ. ಶ್ರೀ ಬ್ರಹ್ಮ ರೆಸಿಡೆನ್ಸಿ ಶಿರ್ತಾಡಿ ಮಾಲಕರಾದ ಸತೀಶ್ ವಿ ಶೆಟ್ಟಿ ಅರಸಿಕಟ್ಟೆ ಉದ್ಯಮಿ ಚಂದ್ರಶೇಖರ್. ನಾರಾವಿ ಶ್ರೀ ಪದ್ಮ ಆಯುರ್ವೇದಿಕ್ ಶಿಶುಪಾಲ ಜೈನ್ ಉಪಸ್ಥಿದ್ದರು ..ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ನಿಧಿಗೆ ಲಯನ್ಸ್ ಕ್ಲಬ್ ವತಿಯಿಂದ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ರವರು ರೂ.25000 ವನ್ನು ದೇಣಿಗೆಯಾಗಿ ನೀಡಿದರು.
ಸಮಿತಿಯ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು. ಆಡಳಿತ ಮಂಡಳಿ. ಮುಖ್ಯೋಪಾಧ್ಯಾಯರು
ಸಿಬ್ಬಂದಿ. ಪೋಷಕ ವೃಂದ ವಿದ್ಯಾರ್ಥಿ ಬಳಗ ಉಪಸ್ಥಿದ್ದರು

Related posts

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಸೌಹಾರ್ದಕೋ ಆಪರೇಟಿವ್‌ ಸೊಸೈಟಿ ಮಹಾಸಭೆ

Suddi Udaya

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya
error: Content is protected !!