23.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

ಉರುವಾಲು: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಇಲ್ಲಿ ಆಗಸ್ಟ್ 12ರಂದು ಶಾಲಾ ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಶಾಲಾ ಸೇವಾ ಸಮಿತಿ ಅಧ್ಯಕ್ಷರಾದ ಶ್ರೀಮತಿ ಚಂದ್ರಿಕಾ ಭಟ್ ವಹಿಸಿದರು. ಕಾರ್ಯಕ್ರಮದಲ್ಲಿ ಶ್ರೀಮಠದ ಪ್ರತಿನಿಧಿಯಾಗಿ ಹಾರಕೆರೆ ಶ್ರೀ ನಾರಾಯಣ ಭಟ್, ದಿಗ್ದರ್ಶಕರಾದ ಶ್ರೀ ಈಶ್ವರ್ ಭಟ್ ಮಾಯಿಲ್ತೋಡಿ , ಕಾರ್ಯದರ್ಶಿಗಳಾದ ಶ್ರೀ ಶ್ಯಾಮ್ ಪ್ರಸಾದ್ ,ಕೋಶಾಧಿಕಾರಿಗಳಾದ ಶ್ರೀ ಶಿವಪ್ರಸಾದ್,ಸಲಹೆಗಾರರಾದ ಶ್ರೀ ಸತೀಶ್ ಬನಾರಿ,ಶಾಲಾ SDMC ಅಧ್ಯಕ್ಷರುಗಳಾದ ಶ್ರೀ ಮಹಮ್ಮದ್ ಪೀರ್ಯ, ಉರುವಾಲು ಮಸೀದಿ ಅಧ್ಯಕ್ಷರುಗಳಾದ ಶ್ರೀ ಹಮೀದ್ , ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾದ ಶ್ರೀಮತಿ ಶೋಭಿತ ಕೆ ಆರ್, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಶ್ರೀ ಸಣ್ಣಪ್ಪ H. ಹಾಗೂ ಪೋಷಕರ ಸಮ್ಮುಖದಲ್ಲಿ ಶಾಲೆಯ ಎಲ್ಲಾ ವಿಧ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಾಯಿತು.


ಈ ಕಾರ್ಯಕ್ರಮವನ್ನು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ಶಾಹಿದ ಬಾನು ನಿರೂಪಿಸಿದರು ,ಮುಖ್ಯಶಿಕ್ಷಕರಾದ ಶ್ರೀ ಸಣ್ಣಪ H. ಸ್ವಾಗತಿಸಿದರು, ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕಿಯಾದ ಶ್ರೀಮತಿ ಸುಮಯ್ಯ ಧನ್ಯವಾದ ಸಮರ್ಪಿಸಿದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!