23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

ಬೆಳ್ತಂಗಡಿ: ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರನ್ನು ಆ.12ರಂದು ಶ್ರಮಿಕ ಕಚೇರಿಯಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಸಬ್ಯಾಸ್ಟಿಯನ್, ಉಪಾಧ್ಯಕ್ಷರಾದ ಬದ್ರುದ್ದೀನ್ ಕಾಜೂರು ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿಶಾಲ್ ಮತ್ತು ಪ್ರಿನ್ಸ್ ತೋಟತ್ತಾಡಿ ಹಾಗೂ ಕಾರ್ಯದರ್ಶಿಯಾದ ಅಶ್ರಫ್ ಲಾಯಿಲ ಹಾಗೂ ಸದಸ್ಯರುಗಳಾದ ಅಜೀಜ್, ಶರೀಫ್, ಹಂಸ ಹಾಗೂ ಹಿರಿಯ ಬಿಜೆಪಿಯ ಮುಖಂಡ ವರ್ಗೀಸ್ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕ್ರಮಗಳ ಬಗ್ಗೆ ಶಾಸಕರ ಜೊತೆ ಚರ್ಚೆಯನ್ನು ಮಾಡಲಾಯಿತು.

Related posts

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya
error: Content is protected !!