22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

ಇಳಂತಿಲ : ಇಳಂತಿಲ ಗ್ರಾಮದ ಮಾಯಿಲ ನಿವಾಸಿ ಡೇನಿತ್ ಸಾಲ್ಯಾನ್ ಅವರ ತೋಟದ ಕೊಕ್ಕೊ ಗಿಡದಲ್ಲಿ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಆ.11ರಂದು ನಡೆದಿದೆ.

ಈ ಸಂದರ್ಭದಲ್ಲಿ ಸ್ನೇಕ್ ಜಕಾರಿಯ ಅವರು ಜಾಣ್ಮೆಯಿಂದ ಹಿಡಿದು ಗುಂಡ್ಯ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಸುದ್ದೆಪ್ಪಿಲ ಮೊಗ್ರು, ಕೆ.ವಿ ಪ್ರಸಾದ್, ಅರಣ್ಯ ಇಲಾಖೆಯ ಅಧಿಕಾರಿ ಜಗದೀಶ್, ಸಿಬ್ಬಂದಿ ಸೇಸಪ್ಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya
error: Content is protected !!