ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

ಇಳಂತಿಲ : ಇಳಂತಿಲ ಗ್ರಾಮದ ಮಾಯಿಲ ನಿವಾಸಿ ಡೇನಿತ್ ಸಾಲ್ಯಾನ್ ಅವರ ತೋಟದ ಕೊಕ್ಕೊ ಗಿಡದಲ್ಲಿ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಆ.11ರಂದು ನಡೆದಿದೆ.

ಈ ಸಂದರ್ಭದಲ್ಲಿ ಸ್ನೇಕ್ ಜಕಾರಿಯ ಅವರು ಜಾಣ್ಮೆಯಿಂದ ಹಿಡಿದು ಗುಂಡ್ಯ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಸುದ್ದೆಪ್ಪಿಲ ಮೊಗ್ರು, ಕೆ.ವಿ ಪ್ರಸಾದ್, ಅರಣ್ಯ ಇಲಾಖೆಯ ಅಧಿಕಾರಿ ಜಗದೀಶ್, ಸಿಬ್ಬಂದಿ ಸೇಸಪ್ಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಮಚ್ಚಿನ: ರುದ್ರಭೂಮಿ ಸಮೀಪ ಆಕಸ್ಮಿಕ ಬೆಂಕಿ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya
error: Content is protected !!