23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಮಂಗಳೂರು ಇಲ್ಲಿ ಆ10 ರಂದು ನಡೆದ ಅಂತರ ಶಾಲಾ ಐಕ್ಸ್ (AICS) “ಸಾಹಿತ್ಯೋತ್ಸವ” ಸ್ಪರ್ಧೆಯಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, ಹಿರಿಯರ ವಿಭಾಗದಲ್ಲಿ ದ್ವಿಭಾವ ಕಲಾ ಭೂಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಶ್ರೀಮ ಡಿ.ಕೆ ಪ್ರಥಮ, ಕಥಾ ವಿಸ್ತಾರ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ರಚನಾ ತೃತೀಯ ಸ್ಥಾನವನ್ನು ಪಡೆದು ಶಾಲೆಯು ಹಿರಿಯರ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಓವರಾಲ್ ಚಾಂಪಿಯನ್ಶಿಪ್ ಪಡೆದಿದೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya
error: Content is protected !!