25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಯಶಸ್ವಿ 8ನೇ ತರಗತಿ ಪ್ರಥಮ , ತೇಜಸ್ 7ನೇ ತರಗತಿ ದ್ವಿತೀಯ , ಸನ್ವಿತ್ ಆರನೇ ತರಗತಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ. ಪ್ರಥಮ ಬಹುಮಾನ ಪಡೆದ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

Suddi Udaya

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya
error: Content is protected !!