ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಬೆಳ್ತಂಗಡಿ: “ಸಮ್ಮಿಲನ” ಕಲೆ-ಸಾಹಿತ್ಯ-ಸಾಂಸ್ಕೃತಿಕ ವೇದಿಕೆಯು ಬೆಂಗಳೂರಿನ ಶೇಷಾದ್ರಿಪುರಂನ ಕೆನ್ ಕಲಾ ಶಾಲೆಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಯೋಜಿಸಿದ್ದ “ಕವಿಗೋಷ್ಠಿ-ಗೀತಗಾಯನ-ಪ್ರಶಸ್ತಿ ಪ್ರದಾನ” ಕಾರ್ಯಕ್ರಮದಲ್ಲಿ, ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”ಯನ್ನು ಸಲ್ಲಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮತಿ ಭಾಗ್ಯಲಕ್ಷ್ಮೀ ಮಗ್ಗೆ, ಶ್ರೀಮತಿ ಅಂಬುಜಾಕ್ಷಿ ಬೀರೇಶ್, ಡಾ| ರತ್ನಾ ನಾಗರಾಜ್, ವಿ.ರೇಣುಕಾ ಪ್ರಸನ್ನ, ಬಿ.ಶೃಂಗೇಶ್ವ‌ರ್, ವಿ.ಮಲ್ಲಿಕಾರ್ಜುನರಾಯ್ಯ, ನಾಗೇಶ್ ಡಿ.ಪಾಟಕ್ ಶ್ರೀಮತಿ ರತ್ನರಾವ್ ಉಪಸ್ಥಿತರಿದ್ದರು.

Leave a Comment

error: Content is protected !!