24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

ಬೆಳ್ತಂಗಡಿ: “ಸಮ್ಮಿಲನ” ಕಲೆ-ಸಾಹಿತ್ಯ-ಸಾಂಸ್ಕೃತಿಕ ವೇದಿಕೆಯು ಬೆಂಗಳೂರಿನ ಶೇಷಾದ್ರಿಪುರಂನ ಕೆನ್ ಕಲಾ ಶಾಲೆಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಯೋಜಿಸಿದ್ದ “ಕವಿಗೋಷ್ಠಿ-ಗೀತಗಾಯನ-ಪ್ರಶಸ್ತಿ ಪ್ರದಾನ” ಕಾರ್ಯಕ್ರಮದಲ್ಲಿ, ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”ಯನ್ನು ಸಲ್ಲಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮತಿ ಭಾಗ್ಯಲಕ್ಷ್ಮೀ ಮಗ್ಗೆ, ಶ್ರೀಮತಿ ಅಂಬುಜಾಕ್ಷಿ ಬೀರೇಶ್, ಡಾ| ರತ್ನಾ ನಾಗರಾಜ್, ವಿ.ರೇಣುಕಾ ಪ್ರಸನ್ನ, ಬಿ.ಶೃಂಗೇಶ್ವ‌ರ್, ವಿ.ಮಲ್ಲಿಕಾರ್ಜುನರಾಯ್ಯ, ನಾಗೇಶ್ ಡಿ.ಪಾಟಕ್ ಶ್ರೀಮತಿ ರತ್ನರಾವ್ ಉಪಸ್ಥಿತರಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!