22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

ಬೆಳ್ತಂಗಡಿ: “ಸಮ್ಮಿಲನ” ಕಲೆ-ಸಾಹಿತ್ಯ-ಸಾಂಸ್ಕೃತಿಕ ವೇದಿಕೆಯು ಬೆಂಗಳೂರಿನ ಶೇಷಾದ್ರಿಪುರಂನ ಕೆನ್ ಕಲಾ ಶಾಲೆಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಯೋಜಿಸಿದ್ದ “ಕವಿಗೋಷ್ಠಿ-ಗೀತಗಾಯನ-ಪ್ರಶಸ್ತಿ ಪ್ರದಾನ” ಕಾರ್ಯಕ್ರಮದಲ್ಲಿ, ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”ಯನ್ನು ಸಲ್ಲಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮತಿ ಭಾಗ್ಯಲಕ್ಷ್ಮೀ ಮಗ್ಗೆ, ಶ್ರೀಮತಿ ಅಂಬುಜಾಕ್ಷಿ ಬೀರೇಶ್, ಡಾ| ರತ್ನಾ ನಾಗರಾಜ್, ವಿ.ರೇಣುಕಾ ಪ್ರಸನ್ನ, ಬಿ.ಶೃಂಗೇಶ್ವ‌ರ್, ವಿ.ಮಲ್ಲಿಕಾರ್ಜುನರಾಯ್ಯ, ನಾಗೇಶ್ ಡಿ.ಪಾಟಕ್ ಶ್ರೀಮತಿ ರತ್ನರಾವ್ ಉಪಸ್ಥಿತರಿದ್ದರು.

Related posts

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya
error: Content is protected !!