27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಆದಿತ್ಯ ಆರಿಗ ಹಾಗೂ ಕಾರ್ತಿಕ್ ಜೈನ್, ಪೆರಿಂಜೆಯ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರೌಢ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!