25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಆದಿತ್ಯ ಆರಿಗ ಹಾಗೂ ಕಾರ್ತಿಕ್ ಜೈನ್, ಪೆರಿಂಜೆಯ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರೌಢ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ 9 ವಿದ್ಯಾರ್ಥಿಗಳು ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya
error: Content is protected !!