22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

ಧರ್ಮಸ್ಥಳ: ಮೂಡಂಗಲ್ ಫ್ರೆಂಡ್ಸ್ ಬಳಗದ ಆಶ್ರಯದಲ್ಲಿ ಆ.11ರಂದು ಧರ್ಮಸ್ಥಳದಲ್ಲಿ ಆಯೋಜಿಸಿದ “ಕೆಸರ್‌ಡ್ ಒಂಜಿ ದಿನ” ಕಾರ್ಯಕ್ರಮವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ. ವಿ. ಶೆಟ್ಟಿ ಉದ್ಘಾಟಿಸಿದರು.


ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸಂಘಟಿತರಾಗಿ ಆಯೋಜಿಸುವ ಇಂತಹ ಕಾರ್ಯಕ್ರಮಗಳಿಂದ ಪರಸ್ಪರ ಪ್ರೀತಿ-ವಿಶ್ವಾಸ, ಆತ್ಮೀಯತೆ ಹೆಚ್ಚಾಗಿ ಸಾಮಾಜಿಕ ಸಾಮರಸ್ಯ ಮೂಡಿಬರುತ್ತದೆ ಎಂದು ಎ. ವಿ. ಶೆಟ್ಟಿ ಹೇಳಿದರು.ದೈಹಿಕ ಮತ್ತು ಮಾನಸಿಕ ಆರೋಗ್ಯವರ್ಧನೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಹೇಳಿದ ಅವರು ಎಲ್ಲಾ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.
ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು.


ದೇವಸ್ಥಾನದ ಪಾರುಪತ್ಯಗಾರ್ ಲಕ್ಷ್ಮಿನಾರಾಯಣ್ ರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲಾ, ವಕೀಲರಾದ ಕೇಶವ ಬೆಳಾಲ್, ಧನಕೀರ್ತಿ ಆರಿಗ, ಮುರಳಿಧರ ದಾಸ್, ಹರ್ಷ ಜೈನ್ ಮತ್ತು ಗದ್ದೆಯ ಮಾಲಕ ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya
error: Content is protected !!