September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

ಧರ್ಮಸ್ಥಳ: ಮೂಡಂಗಲ್ ಫ್ರೆಂಡ್ಸ್ ಬಳಗದ ಆಶ್ರಯದಲ್ಲಿ ಆ.11ರಂದು ಧರ್ಮಸ್ಥಳದಲ್ಲಿ ಆಯೋಜಿಸಿದ “ಕೆಸರ್‌ಡ್ ಒಂಜಿ ದಿನ” ಕಾರ್ಯಕ್ರಮವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ. ವಿ. ಶೆಟ್ಟಿ ಉದ್ಘಾಟಿಸಿದರು.


ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸಂಘಟಿತರಾಗಿ ಆಯೋಜಿಸುವ ಇಂತಹ ಕಾರ್ಯಕ್ರಮಗಳಿಂದ ಪರಸ್ಪರ ಪ್ರೀತಿ-ವಿಶ್ವಾಸ, ಆತ್ಮೀಯತೆ ಹೆಚ್ಚಾಗಿ ಸಾಮಾಜಿಕ ಸಾಮರಸ್ಯ ಮೂಡಿಬರುತ್ತದೆ ಎಂದು ಎ. ವಿ. ಶೆಟ್ಟಿ ಹೇಳಿದರು.ದೈಹಿಕ ಮತ್ತು ಮಾನಸಿಕ ಆರೋಗ್ಯವರ್ಧನೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಹೇಳಿದ ಅವರು ಎಲ್ಲಾ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.
ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು.


ದೇವಸ್ಥಾನದ ಪಾರುಪತ್ಯಗಾರ್ ಲಕ್ಷ್ಮಿನಾರಾಯಣ್ ರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲಾ, ವಕೀಲರಾದ ಕೇಶವ ಬೆಳಾಲ್, ಧನಕೀರ್ತಿ ಆರಿಗ, ಮುರಳಿಧರ ದಾಸ್, ಹರ್ಷ ಜೈನ್ ಮತ್ತು ಗದ್ದೆಯ ಮಾಲಕ ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya
error: Content is protected !!