23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರಿಗೆ ಬೆಳ್ತಂಗಡಿ ಮತ್ತು ಗುರುವಾಯನಕೆರೆ ತಾಲೂಕಿನ ಭಜನಾ ಪರಿಷತ್ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾದ ವೆಂಕಟೇಶ್ವರ ಭಟ್ ಕಜೆ, ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ, ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿ ದಯಾನಂದ,
ಭಜನಾ ಪರಿಷತ್ತಿನ ಸಮನ್ವಯಾಧಿಕಾರಿ ರಾಘವೇಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಸದಸ್ಯರು ಹಾಗೂ ತಾಲೂಕಿನ ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಮುಖ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya

ಮದ್ದಡ್ಕ: ಪಲ್ಕೆ ನಿವಾಸಿ ಸುನಿಲ್ ಕೊರೆಯ ನಿಧನ

Suddi Udaya

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya
error: Content is protected !!